Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 6:8 - ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅನಂತರ ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋಶೆಗೆ ಸರ್ವೇಶ್ವರ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8-9 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೂ ಅವನ ವಂಶದವರಿಗೂ ಮುಂದಿನ ಸಂಗತಿಗಳನ್ನು ಆಜ್ಞಾಪಿಸಬೇಕು; ಯಾವವಂದರೆ - ಸರ್ವಾಂಗಹೋಮ ವಿಷಯವಾದ ನಿಯಮಗಳು. ಸರ್ವಾಂಗಹೋಮದ್ರವ್ಯವು ರಾತ್ರಿಯೆಲ್ಲಾ ಮರುದಿನದ ಬೆಳಗಿನವರೆಗೂ ಯಜ್ಞವೇದಿಯ ಮೇಲೆ ಉರಿಯುತ್ತಾ ಇರಬೇಕು. ಅದರಿಂದಲೇ ಯಜ್ಞವೇದಿಯ ಮೇಲಣ ಬೆಂಕಿ ಉರಿಯುತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 6:8
4 ತಿಳಿವುಗಳ ಹೋಲಿಕೆ  

“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು