Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 7:17 - ಕನ್ನಡ ಸಮಕಾಲಿಕ ಅನುವಾದ

17 ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮೂರನೆಯ ದಿನದ ವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಈ ಯಜ್ಞಪಶುವು ಮೂರನೆಯ ದಿನದವರೆಗೆ ಉಳಿದರೆ, ಅದನ್ನು ಬೆಂಕಿಯಲ್ಲಿ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 7:17
11 ತಿಳಿವುಗಳ ಹೋಲಿಕೆ  

ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.


ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.


ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.


ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,


ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.


ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.


ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.


ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.


ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು