Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:23 - ಕನ್ನಡ ಸಮಕಾಲಿಕ ಅನುವಾದ

23 ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇತರ ಜನರನ್ನು ರಕ್ಷಿಸಿ. ಆ ಜನರನ್ನು ಬೆಂಕಿಯಿಂದ ಹೊರಕ್ಕೆ ತನ್ನಿರಿ. ನೀವು ಕೆಲವು ಜನರಿಗೆ ಕರುಣೆ ತೋರುವಾಗ ಎಚ್ಚರದಿಂದಿರಿ. ಪಾಪಗಳಿಂದ ಹೊಲಸಾಗಿರುವ ಅವರ ಬಟ್ಟೆಗಳನ್ನು ಸಹ ದ್ವೇಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಆಗಿಚ್ಯಾ ತೊಂಡಾತ್ ಹೊತ್ತ್ಯಾಕ್ನಿ ವೊಡುನ್ ಘೆವ್ನ್ ತೆಂಕಾ ಆಗಿತ್ನಾ ಹುರ್ವುನ್ ಘೆವಾ. ಭಿಂಯಾ ವೈನಾ ದಯಾ ದಾಕ್ವಾ ಖರೆ ಆಂಗಾ ಮಾಸಾಚ್ಯಾ ಚಲ್ನುಕಿ ವೈನಾ ಮ್ಹೆಳಲ್ಲೆ ಕಪ್ಡೆ ಧುರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:23
21 ತಿಳಿವುಗಳ ಹೋಲಿಕೆ  

ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.


ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆ ಮನೆಯೊಳಗೆ ಮಲಗಿಕೊಳ್ಳುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ಆ ಮನೆಯೊಳಗೆ ತಿನ್ನುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.


ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.


ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.


ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.


ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.


ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ ಬೀದಿಯಿಂದ ಹಾದುಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು