Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:1 - ಕನ್ನಡ ಸಮಕಾಲಿಕ ಅನುವಾದ

1 ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬರಗಾಲದ ಬಗ್ಗೆ ಸರ್ವೇಶ್ವರ ಯೆರೆಮೀಯನಿಗಿತ್ತ ಸಂದೇಶ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬರದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದು ಕ್ಷಾಮದ ಬಗ್ಗೆ ಯೆರೆಮೀಯನಿಗೆ ಯೆಹೋವನು ನುಡಿದ ಸಂದೇಶ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:1
4 ತಿಳಿವುಗಳ ಹೋಲಿಕೆ  

ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”


ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು