Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:16 - ಕನ್ನಡ ಸಮಕಾಲಿಕ ಅನುವಾದ

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:16
13 ತಿಳಿವುಗಳ ಹೋಲಿಕೆ  

ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.


ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.


ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?


ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.


ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು