Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:17 - ಕನ್ನಡ ಸಮಕಾಲಿಕ ಅನುವಾದ

17 ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತರುವಾಯ ದೇಶದ ಹಿರಿಯರಲ್ಲಿ ಕೆಲವರು ಎದ್ದು ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತರುವಾಯ ನಾಡಿನ ಹಿರಿಯರಲ್ಲಿ ಕೆಲವರು ಎದ್ದು ನಿಂತು ನೆರೆದಿದ್ದ ಜನರನ್ನು ಉದ್ದೇಶಿಸಿ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಹಿರಿಯ ನಾಯಕರಲ್ಲಿ ಕೆಲವರು ಎದ್ದುನಿಂತು ಎಲ್ಲಾ ಜನರನ್ನುದ್ದೇಶಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:17
3 ತಿಳಿವುಗಳ ಹೋಲಿಕೆ  

ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.


ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು