Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:4 - ಕನ್ನಡ ಸಮಕಾಲಿಕ ಅನುವಾದ

4 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದರಲ್ಲಿ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತಾನು ಯೆರೂಸಲೇವಿುನಿಂದ ಬಾಬೆಲಿಗೆ ಸಾಗಿಸಿದ ಸೆರೆಯವರೆಲ್ಲರಿಗೂ ಹೀಗೆ ಹೇಳುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ತಾನು ಜೆರುಸಲೇಮಿನಿಂದ ಬಾಬಿಲೋನಿಗೆ ಬಂಧಿಗಳನ್ನಾಗಿ ಕಳುಹಿಸಿದ ಎಲ್ಲಾ ಜನರಿಗೆ ಈ ಮಾತುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:4
7 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು