ಯೆರೆಮೀಯ 5:29 - ಕನ್ನಡ ಸಮಕಾಲಿಕ ಅನುವಾದ29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.” ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.