Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:5 - ಕನ್ನಡ ಸಮಕಾಲಿಕ ಅನುವಾದ

5 ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಎದ್ದು ರಾತ್ರಿಯಲ್ಲೆ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ,” ಎಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ [ಅಂದುಕೊಳ್ಳುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:5
12 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.


ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”


ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”


ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”


ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.


ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.


ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.


ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು