Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 27:4 - ಕನ್ನಡ ಸಮಕಾಲಿಕ ಅನುವಾದ

4 ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ರೌದ್ರವು ನನ್ನಲಿಲ್ಲ; ಮುಳ್ಳುಗಿಳ್ಳು ನನಗೆ ಎದುರುಬಿದ್ದರೆ ಎಷ್ಟೋ ಒಳ್ಳೇದು! ಅವುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ನಡೆದು ಹೋಗಿ ಒಟ್ಟಿಗೆ ಸುಟ್ಟುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಕೋಪಗೊಂಡಿಲ್ಲ. ಆದರೆ ಯುದ್ಧ ನಡೆಯುತ್ತಿರುವಾಗ ಯಾರಾದರೂ ಮುಳ್ಳುಬೇಲಿಯನ್ನು ಹಾಕಿದರೆ, ನಾನು ಮುನ್ನುಗ್ಗಿ ಅದನ್ನು ಸುಟ್ಟುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 27:4
17 ತಿಳಿವುಗಳ ಹೋಲಿಕೆ  

ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.


ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.


ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.


ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.


ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”


ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?


ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.


ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;


ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವುದು.”


ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”


ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು