ಯೆಶಾಯ 3:15 - ಕನ್ನಡ ಸಮಕಾಲಿಕ ಅನುವಾದ15 ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನೀವು ನನ್ನ ಜನರನ್ನು ಜಜ್ಜಿ ಬಡವರ ಮುಖವನ್ನು ಹಿಂಡುವದೇಕೆ ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಜನರನ್ನು ಕುಗ್ಗಿಸಲು ನಿಮಗೆ ಯಾವ ಅಧಿಕಾರವಿದೆ? ಬಡಜನರ ಮುಖವನ್ನು ಧೂಳಿನಲ್ಲಿ ಹಾಕಿ ಉಜ್ಜಲು ನಿಮಗೆ ಯಾವ ಅಧಿಕಾರವಿದೆ?” ಇದು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿ |