Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:2 - ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಶೂರ, ಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ, ಪಂಚದಶಾಧಿಪತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನು ಎಲ್ಲಾ ವೀರರನ್ನೂ ಮಹಾಸೈನಿಕರನ್ನೂ ತೆಗೆದುಬಿಡುವನು. ದೇವರು ಎಲ್ಲಾ ನ್ಯಾಯಾಧೀಶರನ್ನೂ ಪ್ರವಾದಿಗಳನ್ನೂ ಹಿರಿಯರನ್ನೂ ಇಂದ್ರಜಾಲಗಾರರನ್ನು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:2
12 ತಿಳಿವುಗಳ ಹೋಲಿಕೆ  

ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.


ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,


ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.


ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.


ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.


“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.


ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು