ಯೆಶಾಯ 30:12 - ಕನ್ನಡ ಸಮಕಾಲಿಕ ಅನುವಾದ12 ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ. ಅಧ್ಯಾಯವನ್ನು ನೋಡಿ |