Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 48:22 - ಕನ್ನಡ ಸಮಕಾಲಿಕ ಅನುವಾದ

22 “ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಯೆಹೋವನು ಹೇಳುವುದೇನೆಂದರೆ, “ದುಷ್ಟರಿಗೆ ಸಮಾಧಾನವೇ ಸಿಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 48:22
9 ತಿಳಿವುಗಳ ಹೋಲಿಕೆ  

“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.


“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”


ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.


ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.


ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.


ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.


“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು