Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:18 - ಕನ್ನಡ ಸಮಕಾಲಿಕ ಅನುವಾದ

18 ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಮೂವರು ಪುರುಷರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:18
6 ತಿಳಿವುಗಳ ಹೋಲಿಕೆ  

“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,


ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.


“ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.


ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು