Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೋಶುವ 4:17 - ಕನ್ನಡ ಸಮಕಾಲಿಕ ಅನುವಾದ

17 ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆತ ಅವರಿಗೆ ಅಂತೆಯೇ ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವನು ಆ ಯಾಜಕರಿಗೆ ಮೇಲೆ ಬರಬೇಕೆಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋಶುವನು ಯಾಜಕರಿಗೆ, “ಜೋರ್ಡನ್ ನದಿಯಿಂದ ಹೊರಗೆ ಬನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೋಶುವ 4:17
6 ತಿಳಿವುಗಳ ಹೋಲಿಕೆ  

ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.


“ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.


ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು