Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಸೈತಾನನು ಹೀಗೆ ಎಂದನು : “ಲಾಭವಿಲ್ಲದೆ ಯೋಬನು ನಿಮ್ಮಲ್ಲಿ ಭಯಭಕ್ತಿ ಇಟ್ಟಿದ್ದಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೆ ಸೈತಾನನು - ಯೋಬನು ದೇವರಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:9
9 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?


ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು