Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:23 - ಕನ್ನಡ ಸಮಕಾಲಿಕ ಅನುವಾದ

23 ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರೊಟ್ಟಿ ಎಲ್ಲಿ ಎಂದು ಹುಡುಕುತ್ತಾ ಅಲೆದಾಡುವೆನೆಂಬದಾಗಿಯೂ ನಿಶ್ಚಯಿಸಿಕೊಂಡು ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:23
21 ತಿಳಿವುಗಳ ಹೋಲಿಕೆ  

ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.


ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.


ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.


ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,


ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.


ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.


ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.


ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.


ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.


ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ,


ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.


ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.


ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು