Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:20 - ಕನ್ನಡ ಸಮಕಾಲಿಕ ಅನುವಾದ

20 ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಡುವಣದವರು ಅವನ ನಾಶದ ದಿನವನ್ನು ನೋಡಿ ಹೆದರುವರು, ಹಾಗೆಯೇ ಮೂಡಣದವರು ಭಯಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪಶ್ಚಿಮದಲ್ಲಿ ವಾಸವಾಗಿರುವ ಜನರು ದುಷ್ಟನಿಗೆ ಸಂಭವಿಸಿದ್ದನ್ನು ಕೇಳಿ ಬೆರಗಾಗುವರು; ಪೂರ್ವದಲ್ಲಿ ವಾಸವಾಗಿರುವ ಜನರು ಭೀತಿಯಿಂದ ನಡುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:20
13 ತಿಳಿವುಗಳ ಹೋಲಿಕೆ  

ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.


“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.


ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.


“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.


ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.


ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.


ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು