Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:4 - ಕನ್ನಡ ಸಮಕಾಲಿಕ ಅನುವಾದ

4 “ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಆರಾಧನೆಯ ದೆಸೆಯಿಂದ ದೇವರು ನಿನ್ನ ಮೇಲೆ ಆರೋಪ ಹೊರಿಸಿ ದಂಡಿಸುವನೇ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:4
17 ತಿಳಿವುಗಳ ಹೋಲಿಕೆ  

ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ?


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.


ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.


ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.


ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.


ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”


ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.


“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?


ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?


ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ?


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು