Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 29:12 - ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಏಕಂದರೆ ಅಂಗಲಾಚುವ ಬಡವನನ್ನೂ ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯಾಕೆಂದರೆ ಬೇಡಿಕೊಂಡ ಬಡವರಿಗೆ ಸಹಾಯ ಮಾಡಿದೆನು; ಗತಿಯಿಲ್ಲದ ಅನಾಥರನ್ನು ರಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 29:12
20 ತಿಳಿವುಗಳ ಹೋಲಿಕೆ  

ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.


ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.


ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.


ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.


ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.


ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,


ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?


ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.


ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.


ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ; ನಾನು ಬಲವಿಲ್ಲದ ಪುರುಷನ ಹಾಗಿದ್ದೇನೆ.


ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.


ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?


ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು