Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 31:6 - ಕನ್ನಡ ಸಮಕಾಲಿಕ ಅನುವಾದ

6 ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರು ನನ್ನನ್ನು ನ್ಯಾಯವಾದ ತ್ರಾಸಿನಲ್ಲಿ ತೂಗಿ, ನನ್ನ ಯಥಾರ್ಥತ್ವವನ್ನು ತಿಳಿದುಕೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದು ವೇಳೆ ನಾನು ಕಪಟದ ಜೊತೆಯಲ್ಲಿ ನಡೆದು ಮೋಸವನ್ನು ಹಿಂಬಾಲಿಸಿ ಓಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನ್ಯಾಯವಾದ ಅಳತೆಮಾನಗಳಿಂದ ನನ್ನನ್ನು ತೂಗಿದರೆ, ನಾನು ನಿರಪರಾಧಿಯೆಂದು ಆತನಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 31:6
19 ತಿಳಿವುಗಳ ಹೋಲಿಕೆ  

“ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.


ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.


“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.


ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?


ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,


ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.


ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


“ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು, ನನ್ನ ದುಃಖವನ್ನೆಲ್ಲಾ ತಕ್ಕಡಿಗೆ ಹಾಕಿದರೆ ಲೇಸು.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.


ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು