Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:31 - ಕನ್ನಡ ಸಮಕಾಲಿಕ ಅನುವಾದ

31 “ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮನುಷ್ಯನು ದೇವರನ್ನು ಕುರಿತು - ನಾನು ಕೆಟ್ಟದ್ದನ್ನು ಮಾಡದಿದ್ದರೂ [ದಂಡನೆಯನ್ನು] ಸಹಿಸಿಕೊಂಡಿದ್ದೇನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮನುಷ್ಯನು ದೇವರಿಗೆ, ‘ನಾನು ದೋಷಿ, ನಾನು ಇನ್ನೆಂದಿಗೂ ಪಾಪ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:31
14 ತಿಳಿವುಗಳ ಹೋಲಿಕೆ  

ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,


ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”


ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.


ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು