Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:18 - ಕನ್ನಡ ಸಮಕಾಲಿಕ ಅನುವಾದ

18 ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕೀತು, ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:18
17 ತಿಳಿವುಗಳ ಹೋಲಿಕೆ  

ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.


ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?


ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.


ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.


ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.


ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?


ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು