Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:16 - ಕನ್ನಡ ಸಮಕಾಲಿಕ ಅನುವಾದ

16 ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವದು, ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:16
10 ತಿಳಿವುಗಳ ಹೋಲಿಕೆ  

ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.


ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?


ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.


ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ.


ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು