Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:7 - ಕನ್ನಡ ಸಮಕಾಲಿಕ ಅನುವಾದ

7 “ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ, ಯಥಾರ್ಥರು ಅಳಿದುಹೋದದ್ದೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:7
9 ತಿಳಿವುಗಳ ಹೋಲಿಕೆ  

ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.


ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.


ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು