Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 5:20 - ಕನ್ನಡ ಸಮಕಾಲಿಕ ಅನುವಾದ

20 ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬರಗಾಲದಲ್ಲಿ ಮರಣದಿಂದ ಕಾಪಾಡುವನು ಯುದ್ಧಕಾಲದಲ್ಲಿ ಕತ್ತಿಯಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬರಗಾಲದಲ್ಲಿ ಮರಣದಿಂದಲೂ ಯುದ್ಧದಲ್ಲಿ ಕತ್ತಿಯಿಂದಲೂ ಆತನು ನಿನ್ನನ್ನು ಸಂರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 5:20
15 ತಿಳಿವುಗಳ ಹೋಲಿಕೆ  

ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.


“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.


ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.


ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.


ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.


ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.


ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.


ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.


ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.


ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.


ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.


ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.


ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು