Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:54 - ಕನ್ನಡ ಸಮಕಾಲಿಕ ಅನುವಾದ

54 ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

54 ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಲ್ಲಿ ಶಿಷ್ಯರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

54 ತಸೆಮನುನ್ ಅನಿ ಫಿಡೆ ಜೆಜು ಜುದೆವಾಂಚ್ಯಾ ಮದ್ದಿ ಬಹಿರಂಗ್ ಫಿರುಕ್ನಾ, ತೊ ಥೈತ್ನಾ ಡಂಗ್ಳಿಚ್ಯಾ ಜಗ್ಗೊಳ್ ಹೊತ್ತ್ಯಾ ಎಫ್ರಾಯಿಮ್ ಮನ್ತಲ್ಯಾ ಶಾರಾಕ್ ಗೆಲೊ, ಥೈ ತೊ ಅಪ್ನಾಚ್ಯಾ ಶಿಸಾಂಚ್ಯಾ ವಾಂಗ್ಡಾ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:54
9 ತಿಳಿವುಗಳ ಹೋಲಿಕೆ  

ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.


ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.


ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.


ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.


ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು