Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:3 - ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ವಾಯ್ನ್ ಸರಲ್ಲ್ಯಾ ತನ್ನಾ ಜೆಜುಚ್ಯಾ ಬಾಯ್ನ್ ಜೆಜುಕ್,“ತೆಂಚ್ಯಾಕ್ಲಿ ಸಗ್ಳಿ ವಾಯ್ನ್ ಸರ್ಲಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:3
8 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.


ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.


ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.


ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.


ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.


ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.


ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು