Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:20 - ಕನ್ನಡ ಸಮಕಾಲಿಕ ಅನುವಾದ

20 ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು; ಆದರೆ ನೀವು ಆರಾಧನೆಮಾಡತಕ್ಕ ಸ್ಥಳವು ಯೆರೂಸಲೇವಿುನಲ್ಲಿ ಅದೆ ಅನ್ನುತ್ತೀರಿ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಸಮಾರಿಯಾಚ್ಯಾ ಅದ್ಲ್ಯಾ ಲೊಕಾನಿ ತ್ಯಾ ಮಡ್ಡಿ ವರ್ತಿ ಆರಾದನ್ ಕರ್ಲ್ಯಾನಿ, ಖರೆ ತುಮಿ ಜುದೆವ್ ಲೊಕಾ ದೆವಾಚಿ ಆರಾದನ್ ಕರ್‍ತಲೊ ಜಾಗೊ ಜೆರುಜಲೆಮ್, ಅನಿ ಜೆರುಲೆಮಾತುಚ್ ಯೆವ್ನ್ ತೆಚೆ ಆರಾದನ್ ಕರುಚಿ ಮನುನ್ ಸಾಂಗ್ತ್ಯಾಶಿ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:20
20 ತಿಳಿವುಗಳ ಹೋಲಿಕೆ  

“ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು;


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.


ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.


ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.


ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.


ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು