Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:14 - ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾಸರ್ ತೆಕಾ ಜೆಜು ದೆವಾಚ್ಯಾ ಗುಡಿತ್ ಭೆಟ್ಲೊ, ಅನಿ, “ಆಯ್ಕ್, ತಿಯಾ ಅತ್ತಾ ಗುನ್ ಹೊಲೆ, ತೆಚೆಸಾಟ್ನಿ ಪಾಪ್ ಕರುನಕೊ, ಅನಿಬಿ ತುಕಾ ಕಾಯ್ಬಿ ವಾಯ್ಟ್ ಹೊತಲೆ ನಕ್ಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:14
23 ತಿಳಿವುಗಳ ಹೋಲಿಕೆ  

ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.


“ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.


ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.


“ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,


ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.


ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.


ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.


ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.


ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.


ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.


ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು.


ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.


ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು