Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:15 - ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ಮನುಷ್ಯನು ಅಲ್ಲಿಂದ ಹೋಗಿ - ನನ್ನನ್ನು ಸ್ವಸ್ಥಮಾಡಿದವನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಆ ಮನುಷ್ಯನು ಆ ಯೆಹೂದ್ಯರ ಬಳಿಗೆ ಹೋಗಿ ತನ್ನನ್ನು ಗುಣಪಡಿಸಿದವನು ಯೇಸುವೇ ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ತೊ ಗುನ್ ಹೊಲ್ಲೊ ಮಾನುಸ್, ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿಕ್ಡೆ ಗೆಲೊ ಅನಿ ಅಪ್ನಾಕ್ ಗುನ್ ಕರಲ್ಲೊ ಮಾನುಸ್ ಜೆಜು ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:15
12 ತಿಳಿವುಗಳ ಹೋಲಿಕೆ  

“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.


ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.


ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.


ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.


ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.


ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.


ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.


ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.


ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.


ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು