Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:17 - ಕನ್ನಡ ಸಮಕಾಲಿಕ ಅನುವಾದ

17 ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಜೆ ಕೊನ್ ದೆವಾಕ್ ಕಾಯ್ ಪಾಜೆ ಹೊಲ್ಲೆ ತೆ ಕರ್‍ತಾ ತೆಕಾ ಮಿಯಾ ಶಿಕ್ವುತಲೆ ದೆವಾಕ್ನಾ ಯೆಲಾ ಕಾಯ್, ಮಿಯಾ ಮಾಜ್ಯಾಚ್ ಅದಿಕಾರ್‍ಯಾನ್ ಬೊಲುಲಾ ಮನುನ್ ಸ್ವತಾಚೆ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:17
25 ತಿಳಿವುಗಳ ಹೋಲಿಕೆ  

ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.


ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.


ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.


ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


“ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.


ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.


ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು