Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:26 - ಕನ್ನಡ ಸಮಕಾಲಿಕ ಅನುವಾದ

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತುಮ್ಚ್ಯಾ ವಿಶಯಾತ್ ಮಿಯಾ ಸಾಂಗ್ತಲೆ, ಅನಿ ತುಮ್ಕಾ ಚುಕಿದಾರ್ ಕರ್‍ತಲೆ ಲೈ ಹಾಯ್. ಜೊ ಕೊನ್ ಮಾಕಾ ಧಾಡುನ್ ದಿಲ್ಯಾನಾಯ್ ತೊ ಖರೆಪಾನಾಚೊ ಮಾನುಸ್, ಅನಿ ಜೆ ಕಾಯ್ ಮಿಯಾ ತೆಚೆಕ್ನಾ ಆಯಿಕ್ಲಾ ತೆಚ್ ಮಿಯಾ ಹ್ಯಾ ಜಗಾಕ್ ಸಾಂಗ್ತಾ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:26
17 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.


ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.


ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.


ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.


“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.


ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.


ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.


ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.


ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು