Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:3 - ಕನ್ನಡ ಸಮಕಾಲಿಕ ಅನುವಾದ

3 ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಕೂತುಕೊಂಡು ಅವರಿಗೆ ಉಪದೇಶಮಾಡುತ್ತಿರುವಲ್ಲಿ ಶಾಸ್ತ್ರಿಗಳೂ ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಹೆಂಗಸನ್ನು ಆತನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧರ್ಮೋಪದೇಶಕರು ಮತ್ತು ಫರಿಸಾಯರು ಒಬ್ಬ ಸ್ತ್ರೀಯನ್ನು ಅಲ್ಲಿಗೆ ಕರೆದುಕೊಂಡು ಬಂದರು. ಆ ಸ್ತ್ರೀಯು ವ್ಯಭಿಚಾರ ಮಾಡುವಾಗಲೇ ಸಿಕ್ಕಿಕೊಂಡಿದ್ದಳು. ಅವರು ಆ ಸ್ತ್ರೀಯನ್ನು ಜನರ ಮುಂದೆ ಬಲವಂತವಾಗಿ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಶಾಸ್ತರಾ ಶಿಕ್ವುತಲ್ಯಾನಿ ಅನಿ ಫಾರಿಜೆವಾನಿ ವೆಭಿಚಾರ್ ಕರ್‍ತಾನಾ ಗಾವುನ್ ಪಡಲ್ಲ್ಯಾ ಎಕ್ ಬಾಯ್ಕೊಮನ್ಸಿಕ್ ಘೆವ್ನ್ ಯೆಲ್ಯಾನಿ, ಅನಿ ಸಗ್ಳ್ಯಾಂಚ್ಯಾ ಇದ್ರಾಕ್ ತಿಕಾ ಇಬೆ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:3
10 ತಿಳಿವುಗಳ ಹೋಲಿಕೆ  

ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.


ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.


ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.


ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.


ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,


ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.


ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.


ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.


ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು