Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:7 - ಕನ್ನಡ ಸಮಕಾಲಿಕ ಅನುವಾದ

7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತೆನಿ ಪರಸ್ನೆ ಇಚಾರುಂಗೆತ್ ಇಬೆ ಹೊತ್ತೆ, ತನ್ನಾ ತೊ ನಿಟ್ ಇಬೆ ರ್‍ಹಾಲೊ ಅನಿ ತೆಂಕಾ, “ತುಮ್ಚ್ಯಾತ್ಲೊ ಕೊನ್ ಪಾಪ್ ಕರುಕ್ನಾ ತೊ ಅದ್ದಿ ತಿಕಾ ಗುಂಡೊ ಮಾರುಂದಿ” ಮಟ್ಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:7
18 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.


“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.


ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.


ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.


ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು