Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:1 - ಕನ್ನಡ ಸಮಕಾಲಿಕ ಅನುವಾದ

1 ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಅಪ್ಲಿ ವಾಟ್ ಧರುನ್ ಜಾತಾನಾ ಉಪಾಜ್ತಾನಾಚ್ ಕುಡ್ಡೊ ಹೊತ್ತ್ಯಾ ಎಕ್ ಮಾನ್ಸಾಕ್ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:1
12 ತಿಳಿವುಗಳ ಹೋಲಿಕೆ  

ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.


ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.


ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.


ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.


ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು.


ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.


ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.


ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.


ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.


ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.


ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು