Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 1:31 - ಕನ್ನಡ ಸಮಕಾಲಿಕ ಅನುವಾದ

31 ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ, ಮಾತಿಗೆ ತಪ್ಪುವವರೂ, ಮಮತೆಯಿಲ್ಲದವರೂ, ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ತಂದೆತಾಯಿಗಳ ಮಾತನ್ನು ಕೇಳದವರೂ ವಿವೇಕವಿಲ್ಲದವರೂ ಮಾತಿಗೆ ತಪ್ಪುವವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅವರು ತಾವು ಕೊಟ್ಟ ಮಾತನ್ನು ನೆರವೇರಿಸದವರೂ ಬೇರೆಯವರಿಗೆ ಮಮತೆಯನ್ನಾಗಲಿ ಕರುಣೆಯನ್ನಾಗಲಿ ತೋರದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತೆಂಕಾ ಅಕ್ಕಲ್ ನಾ, ತೆನಿ ದಿಲ್ಲಿ ಗೊಸ್ಟ್ ಫುರಾ ಕರಿನ್ಯಾತ್, ಅನಿ ತೆನಿ ದುಸ್ರ್ಯಾಂಚ್ಯಾ ವರ್‍ತಿ ದಯಾ ಹೊಂವ್ದಿ ಕರಾನ್ ಹೊಂವ್ದಿತ್ ದಾಕ್ವಿನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 1:31
10 ತಿಳಿವುಗಳ ಹೋಲಿಕೆ  

ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ


ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.


ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ.


ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,


“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”


ರಾಜ ಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತು ಹೋದರು. ಅವನು ಒಪ್ಪಂದವನ್ನು ಮೀರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರ ಮಾಡಿ, ಯಾವ ಮನುಷ್ಯನನ್ನು ಗಣನೆಗೆ ತಾರನು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.


ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು