Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 10:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬೇಡ. ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಅನ್ನುತ್ತದೆ. ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಕಾಯ್ ಸಾಂಗ್ತಾ ಕಾಯ್ ಮಟ್ಲ್ಯಾರ್, ದೆವಾಚಿ ಬಾತ್ಮಿ ತುಜೆಕ್ಡೆ ಹಾಯ್, ತುಜ್ಯಾ ಹೊಟ್ಟಾ ವೈನಿ ಅನಿ ತುಜ್ಯಾ ಮನಾತ್ ಹಾಯ್” ತಿ ಖಲಿ ಕಾಯ್ ಮಟ್ಲ್ಯಾರ್, ತಿಚ್ ಅಮಿ ಸಾಂಗ್ತಲಿ ವಿಶ್ವಾಸಾಚಿ ಬಾತ್ಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 10:8
14 ತಿಳಿವುಗಳ ಹೋಲಿಕೆ  

ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.


ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?


ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?


ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.


ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.


ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು