Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 11:31 - ಕನ್ನಡ ಸಮಕಾಲಿಕ ಅನುವಾದ

31 ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಅದೇ ಪ್ರಕಾರವಾಗಿ ಅವರು ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ನಿಮಗೆ ಕರುಣೆ ತೋರಿದ್ದರಿಂದ ಈಗ ಯೆಹೂದ್ಯರು ವಿಧೇಯರಾಗುವುದಿಲ್ಲ. ಆದರೆ ಅವರು ಸಹ ದೇವರಿಂದ ಕರುಣೆಯನ್ನು ಹೊಂದಿಕೊಳ್ಳಲೆಂದು ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಚ್ ತೆಕಾಬಿ ಎಕ್ ದಿಸಿ ದಯಾ ಗಾವುಸಾಟ್ನಿ ಮನುನ್ ಹ್ಯಾ ತುಮ್ಚ್ಯಾ ದೆವಾಕ್ ಖಾಲ್ತಿ ಚಲ್ತಲ್ಯಾ ಕಾಲಾತ್ ತೆನಿ ದೆವಾಕ್ ಖಾಲ್ತಿ ಹೊಯ್‍ನಸ್ತಾನಾ ಚಲುಲಾಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 11:31
5 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.


ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.


ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು