Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 12:18 - ಕನ್ನಡ ಸಮಕಾಲಿಕ ಅನುವಾದ

18 ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಾದ್ಯ್ ಹೊತಾ ತವ್ಡೆ ತುಮಿ ಸಗ್ಳ್ಯಾಂಚ್ಯಾ ವಾಂಗ್ಡಾ ಸಮಾದಾನಾನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 12:18
24 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.


ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.


ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.


ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.


ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.


ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.


ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.


ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.


ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.


ಹೀಗಿರುವುದರಿಂದ ರೋಮ್ ನಗರದಲ್ಲಿರುವ ನಿಮಗೂ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನು ಉತ್ಸುಕನಾಗಿದ್ದೇನೆ.


ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.


ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು