Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಂಶಯಪಟ್ಟು ಉಣ್ಣುವವನು ಸಂಶಯದಿಂದ ಉಣ್ಣುವ ಕಾರಣ ದೋಷಿಯಾಗಿದ್ದಾನೆ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಸಂಶೆವ್ ಧರುನ್ ಘೆವ್ನ್ ಖಾತಲೊ ಚುಕೆತ್ ಪಡ್ತಾ; ಕಶ್ಯಾಕ್ ಮಟ್ಲ್ಯಾರ್, ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ತೊ ತೆ ಖಾತಾ, ಜೊ ಕೊನ್ ಅಪ್ನಾಚ್ಯಾ ಭುತ್ತುರ್‍ಲ್ಯಾ ಮನಾಚೊ ನಿರ್‍ದಾರ್ ನಸ್ತಾನಾ ಎಕ್ ಕಾಮ್ ಕರ್‍ತಾ ಜಾಲ್ಯಾರ್ ತೊ ಪಾಪ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:23
6 ತಿಳಿವುಗಳ ಹೋಲಿಕೆ  

ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.


ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು