Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 14:4 - ಕನ್ನಡ ಸಮಕಾಲಿಕ ಅನುವಾದ

4 ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅನಿ ಎಕ್ಲ್ಯಾಚ್ಯಾ ಸೆವಕಾಚಿ ನ್ಯಾಯ್ ನಿತ್ ಕರುಕ್ ತಿಯಾ ಕೊನ್? ತೊ ಇಬೆ ರ್‍ಹಾತಾ ಕಾಯ್ ಪಡ್ತಾ ಮನುನ್ ಬಗುನ್ ಘೆವ್ಕ್ ತೆಚೊ ಮಾಲಿಕ್ ಹಾಯ್. ತಿ ಆಳಾ ಜಿಕ್ತಾತುಚ್, ಕಶ್ಯಾಕ್ ಮಟ್ಲ್ಯಾರ್, ತೊ ಜಿಕಿ ಸರ್ಕೆ ಕರುಕ್ ತ್ಯಾ ಮಾಲ್ಕಾಕ್ ಬಳ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 14:4
19 ತಿಳಿವುಗಳ ಹೋಲಿಕೆ  

ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.


ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.


ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು