Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 3:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾದರೆ ಇನ್ನು ನನಗೆ ಪಾಪಿಯೆಂದು ತೀರ್ಪಾಗುವದು ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾನಾಡುವ ಸುಳ್ಳು ದೇವರ ಸತ್ಯವನ್ನು ತೋರಿಸುವುದಾದರೆ ನನ್ನ ಸುಳ್ಳಿನಿಂದ ದೇವರಿಗೆ ನಿಜವಾಗಿಯೂ ಮಹಿಮೆಯಾಗುತ್ತದೆ. ಹೀಗಿರಲು ನನಗೆ ‘ಪಾಪಿ’ ಎಂಬ ತೀರ್ಪಾಗುವುದೇಕೆ?” ಎಂದು ಒಬ್ಬನು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಮಾಜ್ಯಾ ಝುಟ್ಯಾ ವೈನಾ ದೆವಾಚ್ಯಾ ಮಹಿಮೆಚೆ ಖರೆ ಅನಿ ಉಲ್ಲೆ ಬರ್‍ಯಾ ರಿತಿನ್ ದಿಸುನ್ ಯೆತಾ ಹೊಲ್ಯಾರ್ ಕಾಯ್ ಹೊಲೆ? ಮಿಯಾ ಅಜುನ್‍ಬಿ ಎಕ್ ಪಾಪಿ ಮನುನ್ ಕಶ್ಯಾಕ್ ದಾಕ್ವುನ್ ದಿವ್ಕ್ ಪಾಜೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 3:7
17 ತಿಳಿವುಗಳ ಹೋಲಿಕೆ  

ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.


ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.


ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.


ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.


ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು