Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:10 - ಕನ್ನಡ ಸಮಕಾಲಿಕ ಅನುವಾದ

10 ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವುದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವುದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗುವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಇದು ಯಾವಾಗ ಆಯಿತು? ದೇವರು ಅಬ್ರಹಾಮನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೋ ಅಥವಾ ಸುನ್ನತಿಯಾದಮೇಲೋ? ದೇವರು ಅವನನ್ನು ಸ್ವೀಕರಿಸಿಕೊಂಡದ್ದು ಸುನ್ನತಿಯಾಗುವುದಕ್ಕಿಂತ ಮೊದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ಸಗ್ಳೆ ಘಡಲ್ಲೆ ಕನ್ನಾ? ಅಬ್ರಾಹಾಮಾಚಿ ಸುನ್ನತ್ ಹೊವ್ಚ್ಯಾ ಅದ್ದಿ ಕಾಯ್ ಮಾನಾ? ಹೆ ಸಗ್ಳೆ ಘಡಲ್ಲೆ ಸುನ್ನತ್ ಹೊವ್ಚ್ಯಾ ಅದ್ದಿ, ಸುನ್ನತ್ ಹೊಲ್ಲ್ಯಾ ಮಾನಾ ನೈಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:10
11 ತಿಳಿವುಗಳ ಹೋಲಿಕೆ  

ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.


ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.


ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.


ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು