Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:21 - ಕನ್ನಡ ಸಮಕಾಲಿಕ ಅನುವಾದ

21 ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಕ್ ದಿಲ್ಲಿ ಗೊಸ್ಟ್ ಪುರಾ ಕರ್‍ತಲೊ ಬಳ್ ಹಾಯ್ ಮನುನ್ ತೆಕಾ ಪುರಾ ವಿಶ್ವಾಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:21
15 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.


ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.


“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?


ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.


ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು