Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:20 - ಕನ್ನಡ ಸಮಕಾಲಿಕ ಅನುವಾದ

20 ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಸೃಷ್ಟಿ ನಿರರ್ಥಕತೆಗೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಗ್ಳ್ಯಾ ರಚ್ನಾನ್ ಅಪ್ನಾಚೊ ಉದ್ದೆಸ್ ಪುರಾ ಕರುಕ್ ನಾ ಮಟ್ಲ್ಯಾರ್, ತೆ ತಿಚ್ಯಾ ಸ್ವತಾಚ್ಯಾ ಮನಾನ್ ನ್ಹಯ್, ತಿಕಾ ಖಾಲ್ತಿ ಕರಲ್ಲ್ಯಾ ದೆವಾಚ್ಯಾ ಮರ್ಜಿ ಸರ್ಕೆ ತೆ ಹೊಲಾ. ಅಜುನ್ ಜಾಲ್ಯಾರ್‍ಬಿ ತಿಕಾ ಬರೊಸೊ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:20
14 ತಿಳಿವುಗಳ ಹೋಲಿಕೆ  

ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.


ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”


ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.


ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.


ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.


ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು