Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:6 - ಕನ್ನಡ ಸಮಕಾಲಿಕ ಅನುವಾದ

6 ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನ ಆಲೋಚನೆಯು ಅವನ ಪಾಪ ಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ ಅವನಿಗೆ ಆತ್ಮಿಕ ಮರಣವಾಗುತ್ತದೆ. ಆದರೆ ಒಬ್ಬನ ಆಲೋಚನೆಯು ಪವಿತ್ರಾತ್ಮನ ಹತೋಟಿಗೆ ಒಳಪಟ್ಟಿದ್ದರೆ, ಅವನಲ್ಲಿ ಜೀವವೂ ಸಮಾಧಾನವೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾನುಸ್ಪಾನಾಚ್ಯಾ ಸ್ವಬಾವಾಚ್ಯಾ ಆಶೆ ಸರ್ಕೆ ಚಲ್ತಲ್ಯಾಚೊ ಫಳ್ ಮರಾನ್, ಪವಿತ್ರ್ ಆತ್ಮ್ಯಾಚ್ಯಾ ಅಶೆಚೆ ಪರ್‍ಕಾರ್ ಚಲ್ತಲ್ಯಾಕ್ ಜಿವ್ ಅನಿ ಶಾಂತಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:6
17 ತಿಳಿವುಗಳ ಹೋಲಿಕೆ  

ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.


ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು