Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:13 - ಕನ್ನಡ ಸಮಕಾಲಿಕ ಅನುವಾದ

13 ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಕ್ಕನುಸಾರವಾಗಿ “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ದ್ವೇಷಿಸಿದನು” ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಕ್ಕನುಸಾರವಾಗಿ - ಯಾಕೋಬನನ್ನು ಪ್ರೀತಿಸಿದನು, ಏಸಾವನನ್ನು ದ್ವೇಷಿಸಿದೆನು ಎಂದು ಬರೆದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪವಿತ್ರ್ ಪುಸ್ತಕಾತ್ ಅಶೆ ಮಟಲ್ಲೆ ಹಾಯ್: “ಮಿಯಾ ಜಾಕೊಬಾಚೊ ಪ್ರೆಮ್ ಕರ್‍ಲೊ, ಅನಿ ಎಸಾವಾಚೊ ದ್ವೆಶ್ ಕರ್‍ಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:13
9 ತಿಳಿವುಗಳ ಹೋಲಿಕೆ  

ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,


ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.


ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.


ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.


“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.


“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.


ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು