Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:33 - ಕನ್ನಡ ಸಮಕಾಲಿಕ ಅನುವಾದ

33 ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪವಿತ್ರ ಗ್ರಂಥವು ಆ ಕಲ್ಲಿನ ಬಗ್ಗೆ ಹೀಗೆ ತಿಳಿಸಿದೆ: “ಇಗೋ, ನಾನು ಸಿಯೋನಿನಲ್ಲಿ ಜನರನ್ನು ಎಡವಿಬೀಳಿಸುವ ಒಂದು ಕಲ್ಲನ್ನು ಇಡುತ್ತೇನೆ. ಈ ಬಂಡೆಯಿಂದಾಗಿ ಜನರು ಎಡವಿಬೀಳುತ್ತಾರೆ. ಆದರೆ ಆ ಬಂಡೆಯಲ್ಲಿ ನಂಬಿಕೆಯಿಡುವವನು ಎಂದಿಗೂ ಆಶಾಭಂಗ ಹೊಂದುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತೆಚೆಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ; “ಅಬಗ್, ಸಿಯೊನಾತ್ ಮಿಯಾ ಎಕ್ ಗುಂಡೊ ಥವ್ತಾ, ತೊ ಲೊಕಾಕ್ನಿ ಅಟ್ಕಳಿ ಸರ್ಕೆ ಕರ್‍ತಾ, ತೆಂಕಾ ಪಾಡ್ವುತಲೊ ಮೊಟೊ ಗುಂಡೊ ತೊ. ಖರೆ ತೆಚ್ಯಾ ವರ್‍ತಿ ವಿಶ್ವಾಸ್ ಕರ್‍ತಾ ತೆನಿ ನಿರಾಸ್ ಹೊಯ್‍ನ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:33
19 ತಿಳಿವುಗಳ ಹೋಲಿಕೆ  

ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.


ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”


ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.


ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.


ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.


ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.


ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.


ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.


ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?


“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.


ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ.


ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು